ಬರಪರಿಹಾರ; ಜಂಟಿ ಖಾತೆ ತೆರೆಯಲು ಕೇಂದ್ರದಿಂದ ನಿರ್ದೇಶನವೂ ಇಲ್ಲ, ಅನುದಾನವೂ ಇಲ್ಲ

ಬೆಂಗಳೂರು; ಬರ ಪರಿಹಾರದ ಮೊತ್ತವನ್ನು ಸ್ವೀಕರಿಸಲು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯುವ ಬಗ್ಗೆ ಇದುವರೆಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ನಿರ್ದೇಶನವಾಗಲೀ, ಪ್ರಸ್ತಾವವಾಗಲೀ ಬಂದಿಲ್ಲ.   ಅಲ್ಲದೇ ಕೇಂದ್ರ ಸರ್ಕಾರದ ಎಸ್‌ಡಿಆರ್‍‌ಎಫ್‌ ಮತ್ತು ಎನ್‌ಡಿಆರ್‍‌ಎಫ್‌ ಮಾರ್ಗಸೂಚಿ ಅನುಸಾರ ರಾಜ್ಯದ ಬರ ನಿರ್ವಹಣೆಗಾಗಿ 18,171.44 ಕೋಟಿ ರು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರವು ಸಲ್ಲಿಸಿದ್ದ ಮೆಮೊರಾಂಡಮ್‌ಗೆ ಕೇಂದ್ರ ಸರ್ಕಾರವು ಬಿಡಿಗಾಸನ್ನೂ ನೀಡಿಲ್ಲ!   ಬರ ಪರಿಹಾರದ ನೆರವು ಬೇಕಾದರೆ ರಾಜ್ಯ-ಕೇಂದ್ರ ಸರ್ಕಾರದ ಹೆಸರಿನಲ್ಲಿ ಜಂಟಿಯಾಗಿ … Continue reading ಬರಪರಿಹಾರ; ಜಂಟಿ ಖಾತೆ ತೆರೆಯಲು ಕೇಂದ್ರದಿಂದ ನಿರ್ದೇಶನವೂ ಇಲ್ಲ, ಅನುದಾನವೂ ಇಲ್ಲ