ಗ್ಯಾರಂಟಿ ಸಮೀಕ್ಷೆ; 3 ದಿನದೊಳಗೇ ಪೂರ್ಣಗೊಳಿಸಲು ತೀವ್ರ ಒತ್ತಡ, ಕಾರ್ಯಕರ್ತೆಯರ ಕೆಂಗಣ್ಣು

ಬೆಂಗಳೂರು; ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ತ್ವರಿತಗತಿಯಲ್ಲಿ  ಪೂರ್ಣಗೊಳಿಸಬೇಕು ಎಂದು    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ತೀವ್ರ ಒತ್ತಡ ಹೇರಿದ್ದಾರೆ. ಇದರ ಮಧ್ಯೆ ಅಭಿವೃದ್ಧಿ ಆಯುಕ್ತರು ಸಹ ಮುಂದಿನ ಮೂರು ದಿನದೊಳಗೇ ಸಮೀಕ್ಷೆಯನ್ನು ತ್ವರಿತಗೊಳಿಸಬೇಕು ಎಂದು ನಿರ್ದೇಶಿಸಿರುವುದು  ಇದೀಗ ಬಹಿರಂಗವಾಗಿದೆ.   ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಕೇಂದ್ರ ಚುನಾವಣೆ ಆಯೋಗವು ಸಿದ್ಧತೆಗಳನ್ನು ನಡೆಸುತ್ತಿದೆ. ಈ ಹೊತ್ತಿನಲ್ಲಿಯೇ  ಗ್ಯಾರಂಟಿ ಯೋಜನೆಗಳ ಕುರಿತು ಜನಾಭಿಪ್ರಾಯವನ್ನು ತ್ವರಿತಗತಿಯಲ್ಲಿ ಪಡೆಯಲು ತುದಿಗಾಲಲ್ಲಿ ನಿಂತಿದೆ. ಇದಕ್ಕಾಗಿ  ಅಂಗನವಾಡಿ ಮತ್ತು ಆಶಾ … Continue reading ಗ್ಯಾರಂಟಿ ಸಮೀಕ್ಷೆ; 3 ದಿನದೊಳಗೇ ಪೂರ್ಣಗೊಳಿಸಲು ತೀವ್ರ ಒತ್ತಡ, ಕಾರ್ಯಕರ್ತೆಯರ ಕೆಂಗಣ್ಣು