ಗ್ಯಾರಂಟಿಗಳನ್ನು ಜನ ಮೆಚ್ಚಿದ್ದರೇ ಸಮೀಕ್ಷೆಯೇಕೆ?; ‘ದಿ ಫೈಲ್‌’ ವರದಿ ಹಂಚಿಕೊಂಡು ಪ್ರಶ್ನಿಸಿದ ಪ್ರತಿಪಕ್ಷ ನಾಯಕ

ಬೆಂಗಳೂರು; ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಮುಂದಿನ ಮೂರು ದಿನದೊಳಗೇ ಪೂರ್ಣಗೊಳಿಸಬೇಕು ಎಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಪ್ರತಿಪಕ್ಷ ಆರ್‍‌ ಅಶೋಕ್‌ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.   ಈ ಕುರಿತು ‘ದಿ ಫೈಲ್‌’ ದಾಖಲೆ ಸಹಿತ ಪ್ರಕಟಿಸಿದ್ದ ವರದಿಯನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರೈತರ ಆತ್ಮಹತ್ಯೆ, ನೇಕಾರರು, ಮೀನುಗಾರರು, ಗುಳೆ ಕಾರ್ಮಿಕರು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನಿತರೆ … Continue reading ಗ್ಯಾರಂಟಿಗಳನ್ನು ಜನ ಮೆಚ್ಚಿದ್ದರೇ ಸಮೀಕ್ಷೆಯೇಕೆ?; ‘ದಿ ಫೈಲ್‌’ ವರದಿ ಹಂಚಿಕೊಂಡು ಪ್ರಶ್ನಿಸಿದ ಪ್ರತಿಪಕ್ಷ ನಾಯಕ