ಆರ್‌ಎಸ್‌ಎಸ್‌ ವಿರೋಧಿ ಘೋಷಣೆ; 22 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಪೂರ್ವಾನುಮತಿ

ಬೆಂಗಳೂರು; ಹಾವೇರಿಯ ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆಯಲ್ಲಿ ಆರ್‌ಎಸ್‌ಎಸ್‌ ವಿರೋಧಿ ಘೋಷಣೆ ಕೂಗಿರುವುದು ಮತ್ತು ಸೌಹಾರ್ದತೆಗೆ ಘಾತಕವಾಗುವ ಕೃತ್ಯಗಳನ್ನು ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ 22 ಮಂದಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಪೂರ್ವಾನುಮತಿ ನೀಡಿರುವುದು ಇದೀಗ ಬಹಿರಂಗವಾಗಿದೆ.   ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ವಿರೋಧಿ ಕೃತ್ಯವನ್ನು ಖಂಡಿಸಿ ಹಾವೇರಿಯ ಸವಣೂರಿನಲ್ಲಿ 2021ರಲ್ಲಿ ನಡೆದಿದ್ದ ಪ್ರತಿಭಟನೆ ವೇಳೆಯಲ್ಲಿ ಆರೋಪಿತರು ಆರ್‌ಎಸ್‌ಎಸ್‌ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಅಲ್ಲದೇ ಆರೋಪಿತರು ಉದ್ದೇಶಪೂರ್ವಕವಾಗಿ ವಿವಿಧ ಗುಂಪುಗಳ ಮಧ್ಯೆ … Continue reading ಆರ್‌ಎಸ್‌ಎಸ್‌ ವಿರೋಧಿ ಘೋಷಣೆ; 22 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಪೂರ್ವಾನುಮತಿ