ಚಾಣಕ್ಯ ವಿವಿ ಅಧಿನಿಯಮಕ್ಕೆ ತಿದ್ದುಪಡಿ ಪ್ರಸ್ತಾವ; ಅಂದು ವಿರೋಧ, ಇಂದು ಸಮ್ಮತಿಯೇ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು  2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಸದನದಲ್ಲೇ ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲೇ ತಿದ್ದುಪಡಿ ತರಲು ಮುಂದಾಗಿದೆ.   ಅಂದಾಜು 300 ಕೋಟಿ ರು. ಬೆಲೆಬಾಳುವ 116 ಎಕರೆ 16 ಗುಂಟೆ ಜಮೀನನ್ನು ಹಿಂಪಡೆಯುವುದರ ಬಗ್ಗೆ ಯಾವುದೇ ತೀರ್ಮಾನವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದುವರೆಗೂ ಕೈಗೊಂಡಿಲ್ಲ. ಇದರ ಬೆನ್ನಲ್ಲೇ ಈ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವಿಧೇಯಕಕ್ಕೆ 2024ರಲ್ಲಿ ತಿದ್ದುಪಡಿ ತರಲು ಹೊರಟಿದೆ.   ಈ ಸಂಬಂಧ … Continue reading ಚಾಣಕ್ಯ ವಿವಿ ಅಧಿನಿಯಮಕ್ಕೆ ತಿದ್ದುಪಡಿ ಪ್ರಸ್ತಾವ; ಅಂದು ವಿರೋಧ, ಇಂದು ಸಮ್ಮತಿಯೇ?