ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ
ಬೆಂಗಳೂರು;ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಕೆಟಿಪಿಪಿ ಕಾಯ್ದೆ, ನಿಯಮಗಳ ಪಾಲನೆಯಾಗಿಲ್ಲ ಮತ್ತು ದರಪಟ್ಟಿಗಳನ್ನೂ ಪಡೆದಿಲ್ಲ. ಪುಸ್ತಕಗಳ ಖರೀದಿ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಾದೇಶವನ್ನೂ ಹೊರಡಿಸಿಲ್ಲ. ಈ ಕುರಿತು ಕುಲಸಚಿವರು ಕುಲಪತಿಗಳ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಕುಲಸಚಿವರಾದ ಅನುರಾಧ ವಸ್ತ್ರದ್ ಅವರು ನೇರವಾಗಿ ಸರ್ಕಾರದ ಮೆಟ್ಟಿಲು ಹತ್ತಿದ್ದಾರೆ. ಈ ಪ್ರಕರಣದ ಕುರಿತು ವಿಶ್ವವಿದ್ಯಾಲಯದ ಕುಲಸಚಿವರಾದ ಕೆಎಎಸ್ ಅಧಿಕಾರಿ ಅನುರಾಧ … Continue reading ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ
Copy and paste this URL into your WordPress site to embed
Copy and paste this code into your site to embed