ವಸತಿ ಬಡಾವಣೆಯಲ್ಲಿ ಭೂಗಳ್ಳರದ್ದೇ ಪಾರುಪತ್ಯ; ಒತ್ತಡಕ್ಕೆ ಮಣಿದ ಆಯುಕ್ತ, ಕೋಟ್ಯಂತರ ಆರ್ಥಿಕ ನಷ್ಟ

ಬೆಂಗಳೂರು; ಮೈಸೂರು ತಾಲೂಕು ಕಸಬಾ ಹೋಬಳಿ ಸುತ್ತಮುತ್ತ ಸುಮಾರು 17.21 ಎಕರೆ ವಿಸ್ತಿರ್ಣದ ಆಸ್ತಿಯಲ್ಲಿ ವಸತಿ ಬಡಾವಣೆ ನಿರ್ಮಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಭೂಗಳ್ಳರಿಗೆ 50;50 ಅನುಪಾತದಲ್ಲಿ ಕಾನೂನುಬಾಹಿರವಾಗಿ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಈ ಕುರಿತು ಎನ್‌ ಗಂಗರಾಜ್ ಎಂಬುವರು  ಮೈಸೂರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ನಗರಾಭಿವೃದ್ಧಿ ಇಲಾಖೆಯಾಗಲೀ, ಈಗಿನ ಸಚಿವ ಬೈರತಿ ಸುರೇಶ್‌ ಅವರಾಗಲೀ ಯಾವುದೇ ಕ್ರಮವಹಿಸಿಲ್ಲ.   ಮೂಡಾ ಅಕ್ರಮಗಳ ಕುರಿತು … Continue reading ವಸತಿ ಬಡಾವಣೆಯಲ್ಲಿ ಭೂಗಳ್ಳರದ್ದೇ ಪಾರುಪತ್ಯ; ಒತ್ತಡಕ್ಕೆ ಮಣಿದ ಆಯುಕ್ತ, ಕೋಟ್ಯಂತರ ಆರ್ಥಿಕ ನಷ್ಟ