ಸಿಎಂ ಪತ್ನಿಗೆ ಬದಲಿ ನಿವೇಶನ ಪ್ರಕರಣ; ಮೂಲ ಜಮೀನಿನ ಸ್ಥಳದಲ್ಲಿದ್ದ ರಸ್ತೆಯನ್ನೇ ಮುಚ್ಚಿಟ್ಟರೇ ಜಿಲ್ಲಾಧಿಕಾರಿ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿನ ಸ್ಥಳದಲ್ಲಿದ್ದ ರಸ್ತೆಗೆ  ಸಂಬಂಧಿಸಿದಂತೆ ಅಂದಿನ ಜಿಲ್ಲಾಧಿಕಾರಿಗಳು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್‍‌ ನೀಡಿದ್ದ ಮತ್ತು ಕ್ರಯಪತ್ರಗಳ ನೋಂದಣಿಗೆ ಸಂಬಂಧಿಸಿದಂತೆ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಇದೀಗ ಜಿಲ್ಲಾಧಿಕಾರಿಗಳು ನೀಡಿದ್ದ ಸ್ಥಳ ತನಿಖಾ ವರದಿಯೂ ಮುನ್ನೆಲೆಗೆ ಬಂದಿದೆ.   ಭೂ ಸ್ವಾಧೀನದಿಂದ ಕೈಬಿಟ್ಟಿರುವ ಮೂಲ ಜಮೀನಿಗೆ ಸಂಬಂಧಿಸಿದಂತೆ … Continue reading ಸಿಎಂ ಪತ್ನಿಗೆ ಬದಲಿ ನಿವೇಶನ ಪ್ರಕರಣ; ಮೂಲ ಜಮೀನಿನ ಸ್ಥಳದಲ್ಲಿದ್ದ ರಸ್ತೆಯನ್ನೇ ಮುಚ್ಚಿಟ್ಟರೇ ಜಿಲ್ಲಾಧಿಕಾರಿ?