ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ; 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದ ಪದ್ಮನಾಭ್‌

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಡಿಜಿಎಂ ಆಗಿದ್ದ ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಗಮದಲ್ಲಿ ನಿಯಮಬಾಹಿರವಾಗಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಅಂಶ ಇದೀಗ ಬಯಲಾಗಿದೆ.   ಪ್ರಭಾರಿ ಕರ್ತವ್ಯ ಅವಧಿ ಪೂರ್ಣಗೊಂಡಿದ್ದರೂ ಸಹ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿರಲಿಲ್ಲ. ಬದಲಿಗೆ  ನಿಯಮಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿಯೇ ನಿಗಮದಲ್ಲಿ 88 ಕೋಟಿ ರು. ಅಕ್ರಮವಾಗಿ ವರ್ಗಾವಣೆ ಆಗಿತ್ತು ಎಂಬ ಸಂಗತಿಯೂ ಇದೀಗ ಮುನ್ನೆಲೆಗೆ ಬಂದಿದೆ.   ಜೆ ಜೆ … Continue reading ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ; 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದ ಪದ್ಮನಾಭ್‌