ಕೆಲಸದ ಹೊರೆ, ಕಾಯ್ದುಕೊಳ್ಳದ ದಕ್ಷತೆ; ಕಾರ್ಯದರ್ಶಿ-2 ಹುದ್ದೆಗೆ ಸ್ಪೀಕರ್‌ ಸಮರ್ಥನೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗಳು  ವಿವಿಧ ಕಾರ್ಯಚಟುವಟಿಕೆಗಳ ಅತೀವ ಹೊರೆಯಿಂದಾಗಿ ದಕ್ಷತೆಯನ್ನು ಕಾಯ್ದುಕೊಳ್ಳಲಾಗುತ್ತಿಲ್ಲ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಬರೆದಿರುವ ಟಿಪ್ಪಣಿಯು ಚರ್ಚೆಗೆ ಗ್ರಾಸವಾಗಿದೆ.   ವಿಧಾನಸಭೆ ಸಚಿವಾಲಯದಲ್ಲಿ ಕಾರ್ಯದರ್ಶಿ-2 ಹುದ್ದೆಯನ್ನು ಸೃಜಿಸುವ ಸಂಬಂಧ ಸಚಿವಾಲಯ ನೌಕರರ ಸಂಘವು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದಿದ್ದ ಪತ್ರವು ಮುನ್ನೆಲೆಗೆ ಬಂದಿದೆ. 2024ರ ಏಪ್ರಿಲ್‌ 29ರಂದು ಬರೆದಿದ್ದ … Continue reading ಕೆಲಸದ ಹೊರೆ, ಕಾಯ್ದುಕೊಳ್ಳದ ದಕ್ಷತೆ; ಕಾರ್ಯದರ್ಶಿ-2 ಹುದ್ದೆಗೆ ಸ್ಪೀಕರ್‌ ಸಮರ್ಥನೆ