ಸಿಎ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ; ಸಿದ್ದರಾಮಯ್ಯ ಬೆನ್ನಲ್ಲೇ ಎಂ ಬಿ ಪಾಟೀಲ್‌ಗೂ ಸಂಕಷ್ಟ

ಬೆಂಗಳೂರು; ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕೆ ಪ್ರದೇಶಗಳಲ್ಲಿ ನಾಗರಿಕ ಸೌಲಭ್ಯಗಳಿಗೆ (ಸಿ.ಎ) ಮೀಸಲಿಟ್ಟ ನಿವೇಶನಗಳ ಹಂಚಿಕೆಯಲ್ಲಿ ಒಳಸಂಚು ಮತ್ತು ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ರಾಜಭವನ ಮೆಟ್ಟಿಲೇರಿದ್ದಾರೆ.     ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 14 ಬದಲಿ ನಿವೇಶನ ಪಡೆದುಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಸಿಎ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ; ಸಿದ್ದರಾಮಯ್ಯ ಬೆನ್ನಲ್ಲೇ ಎಂ ಬಿ ಪಾಟೀಲ್‌ಗೂ ಸಂಕಷ್ಟ