ರಾಹುಲ್‌ ಎಂ ಖರ್ಗೆ ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ಗೆ ಪ.ಜಾತಿ ಕೋಟಾದಲ್ಲಿ 5 ಎಕರೆ ಮಂಜೂರು

ಬೆಂಗಳೂರು; ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಯ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಹಂಚಿಕೆಯಾಗಿರುವ 45.94 ಎಕರೆ ವಿಸ್ತೀರ್ಣದ ಪೈಕಿ ರಾಹುಲ್‌ ಎಂ ಖರ್ಗೆ ಅವರು ಟ್ರಸ್ಟಿಯಾಗಿರುವ ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ಗೆ ಪರಿಶಿಷ್ಟ ಜಾತಿ ಕೋಟಾದಡಿಯಲ್ಲಿ  5 ಎಕರೆ ವಿಸ್ತಿರ್ಣ ಜಾಗವನ್ನು ಮಂಜೂರು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಕೈಗಾರಿಕೆ ಪ್ರದೇಶಗಳಲ್ಲಿ ನಾಗರಿಕ ಸೌಲಭ್ಯಗಳಿಗೆ (ಸಿ.ಎ) ಮೀಸಲಿಟ್ಟ ನಿವೇಶನಗಳ ಹಂಚಿಕೆಯಲ್ಲಿ ಒಳಸಂಚು ಮತ್ತು ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದಿನೇಶ್‌ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ … Continue reading ರಾಹುಲ್‌ ಎಂ ಖರ್ಗೆ ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ಗೆ ಪ.ಜಾತಿ ಕೋಟಾದಲ್ಲಿ 5 ಎಕರೆ ಮಂಜೂರು