ಉಚಿತವಾಗಿ 19 ಎಕರೆ ಮಂಜೂರು; ಸಾರ್ವಜನಿಕ ಹಿತಾಸಕ್ತಿಯಿಲ್ಲ, ನಿಯಮ ಪಾಲನೆಯಾಗಿಲ್ಲವೆಂದ ಎಜಿ

ಬೆಂಗಳೂರು;  ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ನ ಭಾಗವಾಗಿರುವ  ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ,  ತೌಲನಿಕ ತತ್ವಶಾಸ್ತ್ರ ಟ್ರಸ್ಟ್‌ಗೆ 19 ಎಕರೆ ವಿಸ್ತೀರ್ಣದ ಜಮೀನನ್ನು ಉಚಿತವಾಗಿ ಮಂಜೂರು ಮಾಡಿರುವುದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇರಲಿಲ್ಲ ಎಂದು ಇಂಡಿಯನ್‌ ಆಡಿಟ್‌ ಅಂಡ್‌ ಅಕೌಂಟೆಂಟ್‌ ಜನರಲ್‌  ಅಭಿಪ್ರಾಯಿಸಿದ್ದರು.   ಅಲ್ಲದೇ ಈ ಟ್ರಸ್ಟ್‌ಗೆ 19 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿರುವ ಪ್ರಕ್ರಿಯೆಯಲ್ಲಿಯೂ 1969ರ ಕರ್ನಾಟಕ ಭೂ ಮಂಜೂರಾತಿ ನಿಯಮ 19 (5) (i) ನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.   … Continue reading ಉಚಿತವಾಗಿ 19 ಎಕರೆ ಮಂಜೂರು; ಸಾರ್ವಜನಿಕ ಹಿತಾಸಕ್ತಿಯಿಲ್ಲ, ನಿಯಮ ಪಾಲನೆಯಾಗಿಲ್ಲವೆಂದ ಎಜಿ