ಬಿ. ಕಲ್ಲೇಶ್‌ ಅಮಾನತು ತೆರವು!: ಇ.ಡಿ ವಿರುದ್ಧವೇ ದೂರು ದಾಖಲಿಸಿದ್ದ ಅಧಿಕಾರಿಗೆ ಆಯಕಟ್ಟಿನ ಹುದ್ದೆ

ಬೆಂಗಳೂರು;  ವಾಲ್ಮೀಕಿ ಅಭಿವೃದ್ಧಿ ನಿಗಮದ  ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧವೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಸರ್ಕಾರದ ಬೆನ್ನಿಗೆ ನಿಂತಿದ್ದ ಬಿ ಕಲ್ಲೇಶ್‌ ಅವರ ಅಮಾನತನ್ನು  ಅತ್ಯಂತ  ಕ್ಷಿಪ್ರಗತಿಯಲ್ಲಿ ತೆರವುಗೊಳಿಸಿ ಮತ್ತೊಂದು ಮಹತ್ವದ ಹುದ್ದೆ ದಯಪಾಲಿಸಿದೆ!   ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಬಿ ಕಲ್ಲೇಶ್‌ ಅವರನ್ನು  42.97 ಕೋಟಿ ರು. ಅನುದಾನದ ಬಳಕೆ ಪ್ರಮಾಣ ಪತ್ರ ಸಲ್ಲಿಸದೇ ಕರ್ತವ್ಯಲೋಪ  ಆರೋಪದಡಿಯಲ್ಲಿ 2024ರ … Continue reading ಬಿ. ಕಲ್ಲೇಶ್‌ ಅಮಾನತು ತೆರವು!: ಇ.ಡಿ ವಿರುದ್ಧವೇ ದೂರು ದಾಖಲಿಸಿದ್ದ ಅಧಿಕಾರಿಗೆ ಆಯಕಟ್ಟಿನ ಹುದ್ದೆ