ಸರ್ಕಾರಿ ಭೂಮಿ ಮೇಲೆ ಇಸ್ಕಾನ್‌ ಕಣ್ಣು; 5-23 ಎಕರೆ ಜಮೀನು ಮಂಜೂರಾತಿಗೆ ಸಚಿವ, ಶಾಸಕರ ಶಿಫಾರಸ್ಸು

ಬೆಂಗಳೂರು;  ಅಕ್ಷಯ ಪಾತ್ರ ಅಡುಗೆ ಮನೆ ಮತ್ತು ಆರ್ಥಿಕ ಸಾಮಾಜಿಕ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣ ಹೆಸರಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಸರ್ಕಾರಿ ಬೀಳು ಭೂಮಿಯನ್ನು  ಇಸ್ಕಾನ್‌ ಸಂಸ್ಥೆಗೆ ಮಂಜೂರು ಮಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ತಯಾರಿ ನಡೆಸುತ್ತಿದೆ.    ಚಿಕ್ಕಬಳ್ಳಾಪುರ ಜಿಲ್ಲೆಯ 8  ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಡುಗೆ ತಯಾರಿಕೆ ವೆಚ್ಚದ ಅನುದಾನ, ಅಡುಗೆ ಸಿಬ್ಬಂದಿಗಳ ಸಂಭಾವನೆ ಮೊತ್ತ,  ಅಡುಗೆ ಕೋಣೆ ನಿರ್ವಹಣೆ, ಆಹಾರ ಧಾನ್ಯ ಹಾಗೂ ಯೋಜನೆ ಅನುಷ್ಠಾನದ ಸಂಪೂರ್ಣ … Continue reading ಸರ್ಕಾರಿ ಭೂಮಿ ಮೇಲೆ ಇಸ್ಕಾನ್‌ ಕಣ್ಣು; 5-23 ಎಕರೆ ಜಮೀನು ಮಂಜೂರಾತಿಗೆ ಸಚಿವ, ಶಾಸಕರ ಶಿಫಾರಸ್ಸು