ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ 5 ಎಕರೆ; ಗಡುವು ಮೀರಿದರೂ ರಾಜ್ಯಪಾಲರಿಗೆ ಸಲ್ಲಿಕೆಯಾಗದ ವರದಿ, ಸಚಿವರ ಒತ್ತಡ?

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಏರೋಸ್ಪೇಸ್‌ ಮತ್ತು ಹೈಟೆಕ್‌ ಡಿಫೆನ್ಸ್‌ ಪಾರ್ಕ್‌ನಲ್ಲಿ ಹಂಚಿಕೆ ಮಾಡಿರುವ ಸಿ ಎ ನಿವೇಶನಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಗಡುವು ಮೀರಿದ್ದರೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದುವರೆಗೂ ಯಾವುದೇ ವಿವರಣೆಯನ್ನು ನೀಡಿಲ್ಲ.   ರಾಜ್ಯಪಾಲರು ನೀಡಿದ್ದ ನಿರ್ದೇಶನವನ್ನು ಪಾಲಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು. ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಕರ್ನಾಟಕ … Continue reading ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ 5 ಎಕರೆ; ಗಡುವು ಮೀರಿದರೂ ರಾಜ್ಯಪಾಲರಿಗೆ ಸಲ್ಲಿಕೆಯಾಗದ ವರದಿ, ಸಚಿವರ ಒತ್ತಡ?