ಅರ್ಕಾವತಿ ಡಿ ನೋಟಿಫಿಕೇಷನ್‌; ಕೆಂಪಣ್ಣ ವರದಿಗೆ ಕೈ ಹಾಕಿದ ರಾಜ್ಯಪಾಲ, ಡಿಸಿಎಂಗೆ ದಾಖಲೆ ಸಲ್ಲಿಸಿದ ಇಲಾಖೆ

ಬೆಂಗಳೂರು; ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೊಳಪಡಿಸಲು ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅರ್ಕಾವತಿ ಬಡಾವಣೆಯ ವಿಚಾರಣೆ ಆಯೋಗದ ವರದಿಗೆ ಕೈ ಹಾಕಿದ್ದಾರೆ.   ಗಂಗೇನಹಳ್ಳಿ ಡಿ ನೋಟೀಫಿಕೇಷನ್‌ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ, ಸಂತೋಷ್‌ ಲಾಡ್‌ ಸೇರಿದಂತೆ ಮತ್ತಿತರರು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ದಾಖಲೆಗಳನ್ನು ಬಹಿರಂಗಗೊಳಿಸಿದ್ದರು. ಇದರ ಬೆನ್ನಲ್ಲೇ ರಾಜ್ಯಪಾಲರೂ ಸಹ ವಿಚಾರಣೆ ಆಯೋಗದ ವರದಿಯನ್ನು … Continue reading ಅರ್ಕಾವತಿ ಡಿ ನೋಟಿಫಿಕೇಷನ್‌; ಕೆಂಪಣ್ಣ ವರದಿಗೆ ಕೈ ಹಾಕಿದ ರಾಜ್ಯಪಾಲ, ಡಿಸಿಎಂಗೆ ದಾಖಲೆ ಸಲ್ಲಿಸಿದ ಇಲಾಖೆ