ವಿಧಾನಸೌಧದಲ್ಲಿ ಸಿಎಂ ಸೇರಿ ಗಣ್ಯವ್ಯಕ್ತಿಗಳ ಭದ್ರತೆಗೆ ಧಕ್ಕೆ, ಮಾಹಿತಿ ಸೋರಿಕೆ; ಮಾಧ್ಯಮಗಳಿಗೆ ನಿಯಂತ್ರಣ?

ಬೆಂಗಳೂರು; ವಿಧಾನಸೌಧದ ಒಳಗೆ ಪ್ರವೇಶಿಸುವ ಮುಖ್ಯಮಂತ್ರಿ, ಸಚಿವರು ಮತ್ತಿತರಿಂದ  ಮಾಧ್ಯಮಗಳ ಪ್ರತಿನಿಧಿಗಳು   ‘ಬೈಟ್‌’ ಪಡೆಯುವ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳ ಭದ್ರತೆಗೆ ಧಕ್ಕೆ ಉಂಟಾಗುತ್ತಿದೆ. ಮತ್ತು ಮಾಹಿತಿ ಸೋರಿಕೆ ಆಗುವ ಸಾಧ್ಯತೆಯೂ ಇದೆ ಎಂಬ ಕಾರಣವನ್ನು ಮುಂದಿರಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾಗಿದೆ.   ಅದೇ ರೀತಿ ವಿಧಾನಸೌಧದ ಪಶ್ಚಿಮ ದ್ವಾರದ ಪತ್ರಕರ್ತರ ಪೋರ್ಟಿಕೋದಲ್ಲಿರುವ ಸ್ಟ್ಯಾಂಡ್‌ ಬಳಿ ಯಾವ ಗಣ್ಯ ವ್ಯಕ್ತಿಗಳ ಹೇಳಿಕೆ, ಬೈಟ್‌ ಪಡೆಯಬೇಕು ಎಂಬುದನ್ನೂ ಸರ್ಕಾರವು ಸದ್ಯದಲ್ಲೇ ನಿರ್ಧರಿಸಲಿದೆ.   ಗಣ್ಯ … Continue reading ವಿಧಾನಸೌಧದಲ್ಲಿ ಸಿಎಂ ಸೇರಿ ಗಣ್ಯವ್ಯಕ್ತಿಗಳ ಭದ್ರತೆಗೆ ಧಕ್ಕೆ, ಮಾಹಿತಿ ಸೋರಿಕೆ; ಮಾಧ್ಯಮಗಳಿಗೆ ನಿಯಂತ್ರಣ?