ಮೈಷುಗರ್ಸ್‌ ಖಾಸಗೀಕರಣ ಪ್ರಕ್ರಿಯೆಗೆ ಬಿರುಸಿನ ಚಾಲನೆ; ಎಲ್‌ಆರ್‍‌ಒಟಿ, ಪಿಪಿಪಿ ಮಡಿಲಿಗೆ ಎಥನಾಲ್‌ ಘಟಕ?

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್ಸ್‌) ಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು  ಪುನರುಜ್ಜೀವನಗೊಳಿಸಲಾಗುವುದು ಎಂದು ಭರವಸೆ ನೀಡಿದ್ದ ಕಾಂಗ್ರೆಸ್‌ ಸರ್ಕಾರವು ಇದೀಗ ಈ ಕಾರ್ಖಾನೆಯನ್ನು ಖಾಸಗಿಗೆ ವಹಿಸಲು ತರಾತುರಿ ನಡೆಸುತ್ತಿದೆ.   ವಿಶೇಷವೆಂದರೇ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಮೈ ಷುಗರ್ಸ್‌ನ್ನು  ಎಲ್‌ಆರ್‌ಓಟಿ ಆಧಾರದ ಮೇಲೆ ಮುನ್ನೆಡೆಸಲು ಮುಂದಾಗಿತ್ತು.  2021-22ನೇ ಹಂಗಾಮಿನಿಂದಲೇ  40 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು 2020ರ ನವೆಂಬರ್‌ 18ರಂದು ಅನುಮತಿ ನೀಡಿತ್ತು. ಆ ವೇಳೆಯಲ್ಲಿ ಚೆಲುವರಾಯಸ್ವಾಮಿ ಅವರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. … Continue reading ಮೈಷುಗರ್ಸ್‌ ಖಾಸಗೀಕರಣ ಪ್ರಕ್ರಿಯೆಗೆ ಬಿರುಸಿನ ಚಾಲನೆ; ಎಲ್‌ಆರ್‍‌ಒಟಿ, ಪಿಪಿಪಿ ಮಡಿಲಿಗೆ ಎಥನಾಲ್‌ ಘಟಕ?