ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ
ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ನಡೆಸಿದ್ದ ಜಂಟಿ ಸರ್ವೆಗೆ ಸಂಬಂಧಿಸಿದ ನಕ್ಷೆ , ವರದಿ ಮತ್ತು ದಾಖಲೆಗಳನ್ನು ಕಂದಾಯ ಇಲಾಖೆಯು ಇದೀಗ ಅರಣ್ಯ ಇಲಾಖೆಗೆ ವರ್ಗಾಯಿಸಿದೆ. ಭೂಮಾಪನ ಇಲಾಖೆಯು, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೆಜ್ ಅವರಿಗೆ ವರದಿ, ದಾಖಲೆಗಳನ್ನು ರವಾನಿಸಿದೆ. ಈ ಸಂಬಂಧ ಭೂಮಾಪನ ಇಲಾಖೆಯು 2025ರ ಜನವರಿ 27ರಂದು ಪತ್ರ (ಅ.ಸ.ಪತ್ರ ಸಂಖ್ಯೆ; ಕಂಇ … Continue reading ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ
Copy and paste this URL into your WordPress site to embed
Copy and paste this code into your site to embed