ಬದಲಿ ನಿವೇಶನ, ತುಂಡು ಭೂಮಿ ಮಂಜೂರು; ಸರ್ಕಾರಿ ಲೆಕ್ಕ ಪರಿಶೋಧನೆಗೂ ಕಡತ ಹಾಜರುಪಡಿಸದ ಅಧಿಕಾರಿಗಳು

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬದಲಿ ನಿವೇಶನಗಳ ಹಂಚಿಕೆ, ತುಂಡು ಭೂಮಿ ಮಂಜೂರಾತಿಗೆ ಸಂಬಂಧಿಸಿದ ಕಡತಗಳನ್ನು ಹಾಜರುಪಡಿಸದಿರುವುದು, ಮೂಲೆ, ಮಧ್ಯಂತರ ನಿವೇಶನಗಳ ಲಭ್ಯತೆ, ಬ್ಯಾಂಕ್‌ ಖಾತೆಗಳಲ್ಲಿ ಆಂತರಿಕ ವರ್ಗಾವಣೆಯಲ್ಲಿ ಗಂಭೀರ ಲೋಪಗಳು ಸೇರಿದಂತೆ ಹಲವು ನ್ಯೂನತೆಗಳನ್ನು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.   ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷವನ್ನು ಸೇರಿರುವ ಹೆಚ್‌ ವಿ ರಾಜೀವ್‌ ಅವರು ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ಈ ಎಲ್ಲಾ ಲೋಪಗಳು ನಡೆದಿವೆ. ಅಲ್ಲದೇ ಮುಡಾದಲ್ಲಿನ … Continue reading ಬದಲಿ ನಿವೇಶನ, ತುಂಡು ಭೂಮಿ ಮಂಜೂರು; ಸರ್ಕಾರಿ ಲೆಕ್ಕ ಪರಿಶೋಧನೆಗೂ ಕಡತ ಹಾಜರುಪಡಿಸದ ಅಧಿಕಾರಿಗಳು