ಅದಾನಿ, ಇತರ ಕಂಪನಿಗಳಿಗೆ ಭರ್ಜರಿ ಲಾಭ!, ಸರ್ಕಾರಕ್ಕೆ ಅಪಾರ ನಷ್ಟ; 90 ದಿನಗಳಾದರೂ ಮಾಹಿತಿ ನೀಡಿಲ್ಲವೇಕೆ?

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ (ಸಿಜಿಡಿ) ನೀತಿಯಿಂದಾಗಿ ಸರ್ಕಾರಕ್ಕೆ ಆಗಿರುವ ಭಾರೀ ಪ್ರಮಾಣದ ನಷ್ಟದ ಕುರಿತು  ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು  ಚಳಿಗಾಲದ  ವಿಧಾನಸಭೆ ಅಧಿವೇಶನದಲ್ಲಿ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ 90 ದಿನಗಳಾದರೂ ಆಡಳಿತ ಇಲಾಖೆಯು ಉತ್ತರವನ್ನೇ ಒದಗಿಸಿಲ್ಲ.   ಅದಾನಿ, ಮೇಘ ಇನ್ಪ್ರಾಸ್ಷಕ್ಚರ್ಸ್‌ ಸೇರಿದಂತೆ ಬಹುದೊಡ್ಡ ಅನಿಲ ಕಂಪನಿಗಳಿಗೆ ಮೀಟರಿಗೆ ಕೇವಲ  ಒಂದು ರುಪಾಯಿ ಶುಲ್ಕದಂತೆ  ಪೈಪ್‌ಲೈನ್‌ ಹಾಕಲು ಅನುಮತಿ ನೀಡಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಬೊಕ್ಕಸಕ್ಕೆ ಅಪಾರವಾದ ಹಾನಿಯನ್ನುಂಟು ಮಾಡಿತ್ತು. … Continue reading ಅದಾನಿ, ಇತರ ಕಂಪನಿಗಳಿಗೆ ಭರ್ಜರಿ ಲಾಭ!, ಸರ್ಕಾರಕ್ಕೆ ಅಪಾರ ನಷ್ಟ; 90 ದಿನಗಳಾದರೂ ಮಾಹಿತಿ ನೀಡಿಲ್ಲವೇಕೆ?