ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ
ಬೆಂಗಳೂರು; 12 ನೇ ಶತಮಾನದ ಧೀಮಂತ ಸಮಾಜ ಸುಧಾರಕ ಮತ್ತು ಶರಣ ಚಳವಳಿಯ ನೇತಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಬಸವ ಕಲ್ಯಾಣ ತಾಲೂಕಿನ ಕೊಹಿನೂರ್ ಹೋಬಳಿಯಲ್ಲಿನ 6 ಯೋಜನೆಗಳ ಕಾಮಗಾರಿಗಳಿಗೆ 3.65 ಕೋಟಿ ರು. ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ಕೈ ಎತ್ತಿದೆ. ಬಸವ ಕಲ್ಯಾಣ ತಾಲೂಕಿನ ಬೇಟಬೇರಾವಾಡಿಯಲ್ಲಿ ಇಂಗು ಕೆರೆ, ಲಾಡವಂತಿ ಬ್ಯಾರೇಜ್, ಎಕಲೂರು ತಾಂಡ ಇಂಗು ಕೆರೆ, ಖೇರ್ಡಾ (ಕೆ) ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ … Continue reading ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed