300 ಕೋಟಿ ಬೆಲೆಯ ವಕ್ಫ್‌ ಆಸ್ತಿ ಪರಭಾರೆ; ಆರೋಪಿತರ ವಿರುದ್ಧ ವಿಚಾರಣೆಯ ಪ್ರಸ್ತಾವ ತಿರಸ್ಕರಿಸಿದ್ದ ಸಿದ್ದರಾಮಯ್ಯ

ಬೆಂಗಳೂರು;  ಹೆಚ್ಚು ಬೆಲೆ ಬಾಳಲಿರುವ  ಅಣ್ಣಿಪುರದಲ್ಲಿನ 2 ಎಕರೆ 3 ಗುಂಟೆ ಆಸ್ತಿ ಮೇಲೆ   ವಕ್ಫ್‌ ಮಂಡಳಿಗಿದ್ದ  ಹಕ್ಕನ್ನು ಭವರಿಲಾಲ್‌ ವಂಶಸ್ಥರಾದ ಪಿಸ್ತಾಬಾಯಿ ಮತ್ತು ಮಕ್ಕಳ ಪರವಾಗಿ  ಬಿಟ್ಟುಕೊಟ್ಟಿದ್ದ ಪ್ರಕರಣದಲ್ಲಿ 10 ಮಂದಿ  ಆರೋಪಿತರ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸುವ ಪ್ರಸ್ತಾವವನ್ನು   ಸಿದ್ದರಾಮಯ್ಯ ಅವರ ನೇತೃತ್ವದ  ಕಾಂಗ್ರೆಸ್‌ ಸರ್ಕಾರವು  ತಿರಸ್ಕರಿಸಿತ್ತು.   ಈ ಪ್ರಕರಣದ ಕುರಿತು ಹಲವಾರು ಸಾಕ್ಷ್ಯ ಪುರಾವೆ ಮತ್ತು ವಕ್ಫ್‌ ಅಸ್ತಿ ಎಂದು ಸಾಬೀತುಪಡಿಸುವ ಎಲ್ಲಾ ದಾಖಲೆಗಳನ್ನು ಕಲೆಹಾಕಿ ತನಿಖೆ  ನಡೆಸಿದ್ದ  ಸಿಐಡಿ ತನಿಖಾಧಿಕಾರಿಗಳು,  … Continue reading 300 ಕೋಟಿ ಬೆಲೆಯ ವಕ್ಫ್‌ ಆಸ್ತಿ ಪರಭಾರೆ; ಆರೋಪಿತರ ವಿರುದ್ಧ ವಿಚಾರಣೆಯ ಪ್ರಸ್ತಾವ ತಿರಸ್ಕರಿಸಿದ್ದ ಸಿದ್ದರಾಮಯ್ಯ