300 ಕೋಟಿ ಬೆಲೆಯ ವಕ್ಫ್ ಆಸ್ತಿ ಪರಭಾರೆ; ಆರೋಪಿತರ ವಿರುದ್ಧ ವಿಚಾರಣೆಯ ಪ್ರಸ್ತಾವ ತಿರಸ್ಕರಿಸಿದ್ದ ಸಿದ್ದರಾಮಯ್ಯ
ಬೆಂಗಳೂರು; ಹೆಚ್ಚು ಬೆಲೆ ಬಾಳಲಿರುವ ಅಣ್ಣಿಪುರದಲ್ಲಿನ 2 ಎಕರೆ 3 ಗುಂಟೆ ಆಸ್ತಿ ಮೇಲೆ ವಕ್ಫ್ ಮಂಡಳಿಗಿದ್ದ ಹಕ್ಕನ್ನು ಭವರಿಲಾಲ್ ವಂಶಸ್ಥರಾದ ಪಿಸ್ತಾಬಾಯಿ ಮತ್ತು ಮಕ್ಕಳ ಪರವಾಗಿ ಬಿಟ್ಟುಕೊಟ್ಟಿದ್ದ ಪ್ರಕರಣದಲ್ಲಿ 10 ಮಂದಿ ಆರೋಪಿತರ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸುವ ಪ್ರಸ್ತಾವವನ್ನು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಿರಸ್ಕರಿಸಿತ್ತು. ಈ ಪ್ರಕರಣದ ಕುರಿತು ಹಲವಾರು ಸಾಕ್ಷ್ಯ ಪುರಾವೆ ಮತ್ತು ವಕ್ಫ್ ಅಸ್ತಿ ಎಂದು ಸಾಬೀತುಪಡಿಸುವ ಎಲ್ಲಾ ದಾಖಲೆಗಳನ್ನು ಕಲೆಹಾಕಿ ತನಿಖೆ ನಡೆಸಿದ್ದ ಸಿಐಡಿ ತನಿಖಾಧಿಕಾರಿಗಳು, … Continue reading 300 ಕೋಟಿ ಬೆಲೆಯ ವಕ್ಫ್ ಆಸ್ತಿ ಪರಭಾರೆ; ಆರೋಪಿತರ ವಿರುದ್ಧ ವಿಚಾರಣೆಯ ಪ್ರಸ್ತಾವ ತಿರಸ್ಕರಿಸಿದ್ದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed