ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ
ಬೆಂಗಳೂರು: ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಕೊನೆಯದಾಗಿ ತನಿಖೆಯನ್ನು ಸಿಬಿಐ ಸಂಸ್ಥೆಯೇ ಕೈಗೊಂಡಿದ್ದರಿಂದ ಮರು ತನಿಖೆಯ ಅಭಿಪ್ರಾಯವನ್ನು ಸಿಬಿಐನಿಂದಲೇ ಪಡೆಯಬೇಕು ಎಂದು ಪೊಲೀಸ್ ಮಹಾನಿರ್ದೇಶಕರಾಗಿದ್ದ ಡಾ ಎಂ ಎ ಸಲೀಂ ಅವರು ರಾಜ್ಯ ಡಿಜಿಐಜಿಪಿ ಅವರಿಗೆ 2 ವರ್ಷದ ಹಿಂದೆಯೇ ಅಭಿಪ್ರಾಯದ ವರದಿ ಸಲ್ಲಿಸಿದ್ದರು. ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ ಒಳಾಡಳಿತ ಇಲಾಖೆಯು ಕೈಗೊಂಡಿರುವ ನಿರ್ಣಯದ ಕುರಿತು ‘ದಿ ಫೈಲ್’ ಆರ್ಟಿಐ ಮೂಲಕ ಪಡೆದುಕೊಂಡಿರುವ … Continue reading ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ
Copy and paste this URL into your WordPress site to embed
Copy and paste this code into your site to embed