ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ

ಬೆಂಗಳೂರು: ಬೆಳ್ತಂಗಡಿ ತಾಲೂಕು  ಉಜಿರೆ ಗ್ರಾಮದ ಕುಮಾರಿ  ಸೌಜನ್ಯ  ಕೊಲೆ ಪ್ರಕರಣವನ್ನು ಕೊನೆಯದಾಗಿ ತನಿಖೆಯನ್ನು ಸಿಬಿಐ ಸಂಸ್ಥೆಯೇ ಕೈಗೊಂಡಿದ್ದರಿಂದ ಮರು ತನಿಖೆಯ ಅಭಿಪ್ರಾಯವನ್ನು ಸಿಬಿಐನಿಂದಲೇ ಪಡೆಯಬೇಕು ಎಂದು ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಡಾ ಎಂ ಎ ಸಲೀಂ ಅವರು ರಾಜ್ಯ ಡಿಜಿಐಜಿಪಿ ಅವರಿಗೆ 2 ವರ್ಷದ ಹಿಂದೆಯೇ ಅಭಿಪ್ರಾಯದ ವರದಿ ಸಲ್ಲಿಸಿದ್ದರು.   ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ  ಒಳಾಡಳಿತ ಇಲಾಖೆಯು ಕೈಗೊಂಡಿರುವ ನಿರ್ಣಯದ ಕುರಿತು   ‘ದಿ ಫೈಲ್‌’ ಆರ್‍‌ಟಿಐ ಮೂಲಕ ಪಡೆದುಕೊಂಡಿರುವ … Continue reading ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ