40 ಪರ್ಸೆಂಟ್‌ ಕಮಿಷನ್‌; ದೂರಿನಲ್ಲಿ ಪ್ರಸ್ತಾವವೇ ಇಲ್ಲ, ಖಚಿತ ಅಭಿಪ್ರಾಯ ತಳೆಯಲು ಕಷ್ಟಸಾಧ್ಯವೆಂದ ಆಯೋಗ

ಬೆಂಗಳೂರು; ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ್ದ 40 ಪರ್ಸೆಂಟ್ ಲಂಚದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲಿಯೂ ಸಹ ಶೇ.40ರಷ್ಟು ಕಮಿಷನ್‌ ಬಗ್ಗೆ ಪ್ರಸ್ತಾಪವೇ ಇಲ್ಲ. ಹಾಗೂ ಈ ದಾಖಲೆಗಳು ಯಾವ ಸಂದರ್ಭದಲ್ಲೂ ಕಮಿಷನ್‌ ಆರೋಪವನ್ನು ಸಾಬೀತುಪಡಿಸಲು ಪೂರಕವಾಗಿರುವುದಿಲ್ಲ ಎಂದು ನ್ಯಾಯಮೂರ್ತಿ ಹೆಚ್‌ ಎನ್‌ ನಾಗಮೋಹನ್‌ ದಾಸ್‌ ವಿಚಾರಣೆ ಆಯೋಗವು ಅಭಿಪ್ರಾಯಪಟ್ಟಿದೆ.   ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ವಿಚಾರಣಾ ಆಯೋಗವು ಸಲ್ಲಿಸಿರುವ ವರದಿಯಲ್ಲಿನ ಅಂಶಗಳ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ವಿಶೇಷ … Continue reading 40 ಪರ್ಸೆಂಟ್‌ ಕಮಿಷನ್‌; ದೂರಿನಲ್ಲಿ ಪ್ರಸ್ತಾವವೇ ಇಲ್ಲ, ಖಚಿತ ಅಭಿಪ್ರಾಯ ತಳೆಯಲು ಕಷ್ಟಸಾಧ್ಯವೆಂದ ಆಯೋಗ