‘ಅನುಮೋದನೆಯಿಲ್ಲ, ಟೆಂಡರ್ ಪ್ರಕ್ರಿಯೆಯಿಲ್ಲ, ದಂಡವಿಲ್ಲ, ಗುಣಮಟ್ಟವೂ ಇಲ್ಲ’; ನ್ಯೂನತೆಗಳ ಸ್ವರ್ಗಸೀಮೆ ಅನಾವರಣ
ಬೆಂಗಳೂರು; ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಶೇ.40ರಷ್ಟು ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು 17 ದೂರುಗಳಿಗೆ ಸಂಬಂಧಿಸಿದಂತೆ ವಿಚಾರಣೆ ಆಯೋಗಕ್ಕೆ ಮಾಹಿತಿಯನ್ನೇ ನೀಡಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಹಾಗೆಯೇ ಆಡಳಿತಾತ್ಮಕ ಅನುಮೋದನೆ ಪಡೆಯದ, ಸರ್ಕಾರದ ಅನುಮೋದನೆಗೂ ಮೊದಲೇ ತಯಾರಿಸಿದ್ದ ಅಂದಾಜು ಪಟ್ಟಿ, ಕೃತಕವಾಗಿ ಪರಿಮಾಣವನ್ನು ಹೆಚ್ಚಿಸಿರುವುದು, ಟೆಂಡರ್ ಪ್ರಕ್ರಿಯೆಯನ್ನು ಪಾಲಿಸದೇ ನಡೆಸಿರುವ ಕಾಮಗಾರಿಗಳು, ಗುಣಮಟ್ಟ ಕಾಯ್ದುಕೊಳ್ಳದೇ ಇರುವ ಕಾಮಗಾರಿ … Continue reading ‘ಅನುಮೋದನೆಯಿಲ್ಲ, ಟೆಂಡರ್ ಪ್ರಕ್ರಿಯೆಯಿಲ್ಲ, ದಂಡವಿಲ್ಲ, ಗುಣಮಟ್ಟವೂ ಇಲ್ಲ’; ನ್ಯೂನತೆಗಳ ಸ್ವರ್ಗಸೀಮೆ ಅನಾವರಣ
Copy and paste this URL into your WordPress site to embed
Copy and paste this code into your site to embed