ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಾಗರೀಕ ಸೌಲಭ್ಯ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ನಿವೇಶನವನ್ನು  ಉಚಿತವಾಗಿ  ಮಂಜೂರು ಮಾಡಲು ಹೊರಟಿರುವ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಸಚಿವ ಸಂಪುಟಕ್ಕೆ  ಮಂಡಿಸಿದೆ.   ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಹೊರಬೀಳಲಿದೆ.   ವಿಶೇಷವೆಂದರೇ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು  ಈ ಮೊದಲು ಖಾಸಗಿ ಬಡಾವಣೆಯಲ್ಲಿನ … Continue reading ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ