ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ಇದೀಗ ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ. ಅಲ್ಲದೇ ರಕ್ಷಣೆ ಕೋರಿ ಸಿಬಿಐಗೂ ಪತ್ರವನ್ನು ಬರೆದಿದ್ದಾರೆ.   ಈ ಸಂಗತಿಯನ್ನು ‘ದಿ ಫೈಲ್‌’, ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಕಡತದ (FEE/107/FLL/2025 COMPUTER NUMBER 1772747) ಟಿಪ್ಪಣಿ ಹಾಳೆಗಳು … Continue reading ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ