ಎಚ್ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್
ಬೆಂಗಳೂರು; ಎಚ್ಎಂಟಿ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್ಎಸ್ ಆರ್ ಗೋಕುಲ್ ಅವರು ಸಚಿವ ಸಂಪುಟದಿಂದ ಘಟನೋತ್ತರ ಅನುಮೋದನೆಯನ್ನೂ ಪಡೆದಿರಲಿಲ್ಲ. ಈ ಅಂಶಕ್ಕೆ ಅವರು ಯಾವುದೇ ಸಮಜಾಯಿಷಿಯನ್ನೂ ನೀಡಿರಲಿಲ್ಲ. ಎಚ್ಎಂಟಿ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧವೇ ಗೋಕುಲ್ ಅವರು ಗಂಭೀರ ಆರೋಪವೆಸಗಿ ಸಿಬಿಐನಿಂದ ರಕ್ಷಣೆ ಕೋರಿದ್ದರು. ಅರಣ್ಯ ಇಲಾಖೆಯೂ ಸಹ ಗೋಕುಲ್ ಅವರ ಸೇವಾಲೋಪವನ್ನು ಎತ್ತಿ ತೋರಿಸಿತ್ತು. ಇದರ ಬೆನ್ನಲ್ಲೇ ಆಡಳಿತಾತ್ಮಕ ಪ್ರಕ್ರಿಯೆಗಳಲ್ಲೂ ಗೋಕುಲ್ ಅವರು … Continue reading ಎಚ್ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್
Copy and paste this URL into your WordPress site to embed
Copy and paste this code into your site to embed