ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ  ಲೋಕಾಯುಕ್ತ ಎಸ್ಪಿ (1) ಶ್ರೀನಾಥ್‌ ಜೋಷಿ ಅವರ ಮನೆಯನ್ನು ಲೋಕಾಯುಕ್ತ ತನಿಖಾಧಿಕಾರಿಗಳು ಶೋಧಿಸಿದ್ದಾರೆ ಎಂದು ಗೊತ್ತಾಗಿದೆ.   ಡಿವೈಎಸ್ಪಿ  ಶ್ರೀನಿವಾಸ್ ನೇತೃತ್ವದ ತಂಡವು ಶ್ರೀನಾಥ್‌ ಜೋಷಿ ಅವರು ವಾಸವಿರುವ ಕೋರಮಂಗಲದ  ಮನೆಯಲ್ಲಿ 2025ರ ಜೂನ್‌ 15ರ ಭಾನುವಾರದಂದು  ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ ಜೋಷಿ ಅವರು ಮನೆಯಲ್ಲಿ ಇರಲಿಲ್ಲ. ಅವರ ಪುತ್ರ ಮನೆಯಲ್ಲಿದ್ದರು. ಜೋಷಿ ಅವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. … Continue reading ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?