ಕೇಂದ್ರದ ಶುದ್ಧ ಗಾಳಿ ಯೋಜನೆ; ಜಾರಿಗೆ ತರುವಲ್ಲಿ ರಾಜ್ಯದ ನಾಲ್ಕು ನಗರಗಳು ಸಂಪೂರ್ಣ ವಿಫಲ, 25 ಕೋಟಿ ವ್ಯರ್ಥ

ಬೆಂಗಳೂರು : ಇತ್ತೀಚೆಗೆ ಪ್ರಕಟಗೊಂಡ ಕೇಂದ್ರ ಸರ್ಕಾರದ ʻಸ್ವಚ್ಛ ವಾಯು ಸಮೀಕ್ಷೆ-2025ʼ ರಲ್ಲಿ ರಾಜ್ಯದ ಒಂದೇ ಒಂದು ನಗರ ಟಾಪ್‌ 10 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಕೇಂದ್ರ ಸರ್ಕಾರದ  ʻರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮʼವನ್ನು (ಎನ್‌ಸಿಎಪಿ) ಅನುಷ್ಠಾನಕ್ಕೆ ತರುವಲ್ಲಿ ರಾಜ್ಯದ ನಾಲ್ಕು ನಗರಗಳು ಸಂಪೂರ್ಣವಾಗಿ ವಿಫಲವಾಗಿರುವುದು ಬೆಳಕಿಗೆ ಬಂದಿದೆ.   ಕೇಂದ್ರ ಸರ್ಕಾರದ ʻಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆʼ ಸಚಿವಾಲಯ 2019ರಲ್ಲಿ ʻರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮʼವನ್ನು ಜಾರಿಗೆ ತಂದಿತ್ತು. … Continue reading ಕೇಂದ್ರದ ಶುದ್ಧ ಗಾಳಿ ಯೋಜನೆ; ಜಾರಿಗೆ ತರುವಲ್ಲಿ ರಾಜ್ಯದ ನಾಲ್ಕು ನಗರಗಳು ಸಂಪೂರ್ಣ ವಿಫಲ, 25 ಕೋಟಿ ವ್ಯರ್ಥ