ಗ್ಯಾಸ್ ಕಂಪನಿಗಳೊಂದಿಗೆ ಸಂಚು, ಭ್ರಷ್ಟಾಚಾರ ಆರೋಪ; ಪ್ರತಿಪಕ್ಷ ನಾಯಕರ ಪಿಎಸ್ ಸೇರಿ ಹಲವರಿಗೆ ನೋಟೀಸ್
ಬೆಂಗಳೂರು; ಅನಿಲ ಸರಬರಾಜು ಸಂಸ್ಥೆಗಳ ಜೊತೆ ಸಂಚು ರೂಪಿಸಿ ಭ್ರಷ್ಟಾಚಾರ ಎಸಗಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸಬೇಕು ಎಂದು ರೇರಾದ ಹಾಲಿ ಅಧ್ಯಕ್ಷ ರಾಕೇಶ್ ಸಿಂಗ್, ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಸೇರಿದಂತೆ ಇನ್ನಿತರೆ ಅಧಿಕಾರಿಗಳಿಗೆ ಲೋಕಾಯುಕ್ತರು ನಿರ್ದೇಶಿಸಿದ್ದಾರೆ. ರಾಜ್ಯ ಅನಿಲ ಸರಬರಾಜು ನೀತಿ ಜಾರಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಲವು ವಾಸ್ತವ ಸಂಗತಿಗಳನ್ನು ಮರೆಮಾಚಿದ್ದಾರೆ ಮತ್ತು ದುರುದ್ದೇಶದಿಂದ ಬೊಕ್ಕಸಕ್ಕೆ ಆರ್ಥಿಕ ನಷ್ಟವನ್ನುಂಟು … Continue reading ಗ್ಯಾಸ್ ಕಂಪನಿಗಳೊಂದಿಗೆ ಸಂಚು, ಭ್ರಷ್ಟಾಚಾರ ಆರೋಪ; ಪ್ರತಿಪಕ್ಷ ನಾಯಕರ ಪಿಎಸ್ ಸೇರಿ ಹಲವರಿಗೆ ನೋಟೀಸ್
Copy and paste this URL into your WordPress site to embed
Copy and paste this code into your site to embed