Monday | August 3, 2026 |

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಸಿಐಡಿ ಎಸ್ಪಿ ರವಿ ಚನ್ನಣ್ಣನವರ್‌

ಬೆಂಗಳೂರು; ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು ‘ದಿ ಫೈಲ್‌’ ಸೇರಿದಂತೆ ಮಾಧ್ಯಮಗಳ ವಿರುದ್ಧ ಸಿಐಡಿ ಎಸ್ಪಿ ರವಿ ಚನ್ನಣ್ಣನವರ್‌ ಅವರು ನ್ಯಾಯಾಲಯದಿಂದ ಮಧ್ಯಂತರ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.


ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಜನವರಿ 14ರಂದು ಆದೇಶ ಹೊರಡಿಸಿದ್ದಾರೆ.ಈ ಅರ್ಜಿಯ ವಿಚಾರಣೆಯನ್ನು 2022ರ ಫೆಬ್ರುವರಿ 1ಕ್ಕೆ ಮುಂದೂಡಲಾಗಿದೆ.

Hot this week

ಕೆಂಪಣ್ಣ ಆಯೋಗ ವರದಿ; ಸದನದಲ್ಲಿ ಮಂಡನೆಯಾಗದಿದ್ದರೂ 9 ವರ್ಷದ ಬಳಿಕ ಭರವಸೆ ಮುಕ್ತಾಯಗೊಳಿಸಿದ ಸಮಿತಿ, ಇಲ್ಲಿ ಏನೂ ಮಾಡುವುದಕ್ಕಾಗುವುದಿಲ್ಲವೆಂದಿದ್ದೇಕೆ ತುಷಾರ್ ಗಿರಿನಾಥ್?

ಬೆಂಗಳೂರು;  ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ...

ಕಳಪೆ ಶಸ್ತ್ರಾಸ್ತ್ರ ಖರೀದಿ; ಸರ್ಕಾರದ ಬೊಕ್ಕಸಕ್ಕೆ 62.10 ಕೋಟಿ ನಷ್ಟ, ಗಂಭೀರ ಲೋಪ ಪತ್ತೆ ಹಚ್ಚಿದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ

ಬೆಂಗಳೂರು; ಭಾರತೀಯ ಸೇನೆಗೆ ಸರಬರಾಜು ಮಾಡಲಾದ ದೋಷಪೂರಿತ 155 ಮಿ.ಮೀ. ಮದ್ದುಗುಂಡುಗಳಿಂದ...
Please Scan to make Your Contribution

Topics

ಕೆಂಪಣ್ಣ ಆಯೋಗ ವರದಿ; ಸದನದಲ್ಲಿ ಮಂಡನೆಯಾಗದಿದ್ದರೂ 9 ವರ್ಷದ ಬಳಿಕ ಭರವಸೆ ಮುಕ್ತಾಯಗೊಳಿಸಿದ ಸಮಿತಿ, ಇಲ್ಲಿ ಏನೂ ಮಾಡುವುದಕ್ಕಾಗುವುದಿಲ್ಲವೆಂದಿದ್ದೇಕೆ ತುಷಾರ್ ಗಿರಿನಾಥ್?

ಬೆಂಗಳೂರು;  ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ...

ನರೇಗಾ; ದೇಶದಲ್ಲಿ 13.21 ಕೋಟಿ, ರಾಜ್ಯದಲ್ಲಿ 66.38 ಲಕ್ಷ ಕಾರ್ಮಿಕರು ಪಟ್ಟಿಯಿಂದ ಡಿಲೀಟ್

ಬೆಂಗಳೂರು; ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ...

Related Articles

Popular Categories

error: Content is protected !!