Monday | July 6, 2026 |

ಐಪಿಎಸ್‌ ರವಿ ಚನ್ನಣ್ಣನವರ್‌ ತಂದಿದ್ದ ನ್ಯಾಯಾಲಯದ ತಡೆಯಾಜ್ಞೆ, ಮಾರ್ಚ್‌ 14ರವರೆಗೆ ವಿಸ್ತರಣೆ

ಬೆಂಗಳೂರು; ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು ‘ದಿ ಫೈಲ್‌’ ಸೇರಿದಂತೆ ಮಾಧ್ಯಮಗಳ ವಿರುದ್ಧ ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣನವರ್‌ ನ್ಯಾಯಾಲಯದಿಂದ ತಂದಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆಯನ್ನು ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ವಿಸ್ತರಿಸಿದ್ದಾರೆ.

 

ಪ್ರತಿಬಂಧಕಾಜ್ಞೆಯನ್ನು ಮಾರ್ಚ್‌ 14ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಫೆ.11ರಂದು ಆದೇಶ ಹೊರಡಿಸಿದ್ದಾರೆ.

 

ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

 

ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಜನವರಿ 14ರಂದು ಆದೇಶ ಹೊರಡಿಸಿದ್ದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಈ ಸಂಬಂಧ ಫೆ.1ಕ್ಕೆ ವಿಚಾರಣೆ ಮುಂದೂಡಿದ್ದರು.

 

ಆ ನಂತರ ವಿಚಾರಣೆಯು ಫೆ.10ಕ್ಕೆ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಲಾಗಿತ್ತು. ಫೆ.11ರಂದು ವಿಚಾರಣೆ ಬಳಿಕ ಇದೀಗ ಮಾರ್ಚ್‌ 14ರವರೆಗೆ ಪ್ರತಿಬಂಧಕಾಜ್ಞೆಯನ್ನು ವಿಸ್ತರಿಸಲಾಗಿದೆಯಲ್ಲದೆ ಅದೇ ದಿನಾಂಕಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

Hot this week

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...
Please Scan to make Your Contribution

Topics

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!