ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್ 2019 ಅಂತ್ಯಕ್ಕೆ ಸಿಎಜಿ
ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ
ಬೆಂಗಳೂರು; ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದ ಅವಧಿಯಲ್ಲಿ ಜನ್ಧನ್ ಖಾತೆ ಹೊಂದಿದ್ದ ಮಹಿಳಾ ಖಾತೆದಾರರಿಗೆ ಕೇಂದ್ರ ಘೋಷಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳ ಮಹಿಳಾ
ಬೆಂಗಳೂರು; ನಕಲಿ ಕರೆನ್ಸಿ ನೋಟು, ಕಪ್ಪು ಹಣದ ನಿರ್ಮೂಲನೆ ಮತ್ತು ವಿದ್ವಂಸಕ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ 4 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ನೋಟು ಅಮಾನ್ಯೀಕರಣವು ರಾಜ್ಯದ ಸ್ವ ಸಹಾಯ ಗುಂಪುಗಳು ತತ್ತರಿಸುವಂತೆ ಮಾಡಿತ್ತು. ಅಲ್ಲದೆ
ಬೆಂಗಳೂರು; ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಶಾಸಕ ಸುನೀಲ್ಕುಮಾರ್ ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಅಂದಾಜು 3,000 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂಗೈಯಲ್ಲೇ ಅರಮನೆ ತೋರಿಸಿದ್ದ ರಾಜ್ಯ ಬಿಜೆಪಿ ಸರ್ಕಾರದ ಬಂಡವಾಳ ಇದೀಗ