ಬೆಂಗಳೂರು; ಜಾನುವಾರು ಹತ್ಯೆ ನಿಷೇಧ ಕಾಯ್ದೆಯು ವೀರಶೈವ ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಪ್ರವರ್ಗ 2(ಎ), 3(ಎ) ಮತ್ತು 3(ಬಿ)ಯಲ್ಲಿರುವ ಬಹುಸಂಖ್ಯಾತ ಹಿಂದುಳಿದ, ರೈತ, ಕೃಷಿಕ ಸಮಾಜದ ಮೇಲೂ ದುಷ್ಪರಿಣಾಮ ಬೀರಲಿದೆ. ಅಲ್ಲದೆ ದೊಂಬಿದಾಸರು, ದರ್ವೆಸುಗಳಲ್ಲದೆ
ಬೆಂಗಳೂರು; ರಾಜ್ಯದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಬಿಜೆಪಿ ಸರ್ಕಾರದ ಸಚಿವರ ಪಟ್ಟಿಯನ್ನು ‘ದಿ ಫೈಲ್’ ಬಹಿರಂಗೊಳಿಸಿದ 3 ತಿಂಗಳ ನಂತರ
ಬೆಂಗಳೂರು; ಮಧ್ಯಪ್ರದೇಶ ರಾಜ್ಯ ಸರ್ಕಾರವು ಗೋವು ಸಚಿವಾಲಯವನ್ನು ರಚಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಸಮಿತಿ ರಚಿಸಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿರುವ ಸರ್ಕಾರ, ಡಿಸೆಂಬರ್ನಲ್ಲಿ ನಡೆಯುವ ಅಧಿವೇಶನದಲ್ಲಿಯೇ
ಬೆಂಗಳೂರು; ನಿಯೋಜನೆ ಮೇರೆಗೆ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಮಾತೃ ಇಲಾಖೆಗೆ ಹಿಂದಿರುಗಿಸಲು ಇಲಾಖೆ ಹೊರಡಿಸಿದ್ದ ಅಧಿಸೂಚನೆ ಪಾಲಿಸಲು ನಿರ್ದೇಶಿಸಬೇಕಿದ್ದ ಸಚಿವ ಪ್ರಭು ಚವ್ಹಾಣ್, ಇದೀಗ ಇಲಾಖೆಯನ್ನೇ ಕತ್ತಲಲ್ಲಿಟ್ಟು ಕರ್ನಾಟಕ ಪಶುವೈದ್ಯಕೀಯ